tamanvi
ಅಪಘಾತ

ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ!

D_shiva_bhat
ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Indian Railway: ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

maithri

ಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರಿ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…