ಅಪಘಾತ

ಸುಳ್ಯ: ಸರಕಾರಿ ಬಸ್’ಗಳ ಮುಖಾಮುಖಿ ಢಿಕ್ಕಿ – ಹಲವರಿಗೆ ಗಾಯ!

ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

akshaya college

ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts