tamanvi
ಅಪಘಾತ

ಸುಳ್ಯ: ಸರಕಾರಿ ಬಸ್’ಗಳ ಮುಖಾಮುಖಿ ಢಿಕ್ಕಿ – ಹಲವರಿಗೆ ಗಾಯ!

D_shiva_bhat
ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

maithri

ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…