ಅಪಘಾತ

ಮಂಜಲ್ಪಡ್ಪು: ಪಾದಾಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಹಾಲಿನ ವಾಹನ!

tv clinic
ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

core technologies

ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಮುಂಭಾಗ ಘಟನೆ ನಡೆದಿದೆ.

akshaya college

ಮಂಗಳೂರು ಕಡೆಯಿಂದ ಬರುತ್ತಿದ್ದ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts