tamanvi
ಅಪಘಾತ

ಮಂಜಲ್ಪಡ್ಪು: ಪಾದಾಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಹಾಲಿನ ವಾಹನ!

D_shiva_bhat
ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಮುಂಭಾಗ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…