ಅಪಘಾತ

ಇಲಿ ಪಾಷಾಣ ಸೇವಿಸಿ ಕಾನ್ಸ್‌ಟೇಬಲ್ ಮಂಜುನಾಥ್ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಔಷಧಿಯೆಂದು ಗ್ರಹಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್‌ ಹೆಡ್ ಕಾನ್ಸ್‌ಟೇಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

maithri

ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸ್‌ ಕಾನ್ಸ್‌ಟೇಬಲ್‌ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ ಮೃತ ದುರ್ದೈವಿ. ಹೆಂಡತಿ, ಮಕ್ಕಳನ್ನು ಇವರು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts