tamanvi
ಅಪಘಾತ

ಇಲಿ ಪಾಷಾಣ ಸೇವಿಸಿ ಕಾನ್ಸ್‌ಟೇಬಲ್ ಮಂಜುನಾಥ್ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಔಷಧಿಯೆಂದು ಗ್ರಹಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್‌ ಹೆಡ್ ಕಾನ್ಸ್‌ಟೇಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸ್‌ ಕಾನ್ಸ್‌ಟೇಬಲ್‌ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ ಮೃತ ದುರ್ದೈವಿ. ಹೆಂಡತಿ, ಮಕ್ಕಳನ್ನು ಇವರು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…