tamanvi
ಅಪಘಾತ

ಕೊಲ್ಲೂರು ಘಾಟ್ ಗುಡ್ಡ ಕುಸಿತ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.

maithri

ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರು ಹಾಗೂ ಪೊಲೀಸರು ಆಗಮಿಸಿ, ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…