tamanvi
ಅಪಘಾತ

ಕಬಕ: ನೀರಿನಲ್ಲಿ ಮುಳುಗಿ ಬಾಲಕ ಅಜ್ವಾನ್ ಸಾವು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಬಕ ಬಳಿ ಕಲ್ಲಿನ ಕೋರೆಯಲ್ಲಿ ನಡೆದಿದೆ.

maithri

ಮೃತರನ್ನು ಕಬಕ ಕಲ್ಲಂದಡ್ಕ ನಿವಾಸಿ ಅಜ್ವಾನ್‌ (13)ಎಂದು ಗುರುತಿಸಲಾಗಿದೆ.

ಸ್ನೇಹಿತರ ಜೊತೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…