tamanvi
ಅಪಘಾತ

ನಟ ವಿಜಯ್ ಹೊಸ ಪಕ್ಷದ ಕಾರ್ಯಕ್ರಮದಲ್ಲಿ ದುರಂತ 29 ಸಾವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ರ್ಯಾಲಿಯಲ್ಲಿ ಭಾರಿ ಕಾಲ್ತುಳಿತ ಉಂಟಾಗಿದೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಕರೂರಿನಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 29 ಮಂದಿ ಸಾವನ್ನಪ್ಪಿದ್ದಾರೆ.

maithri

ತಮಿಳುನಾಡಿನ ಕರೂರಿನಲ್ಲಿ ರ್ಯಾಲಿ ನಡೆಯುವಾಗ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ 29 ಕ್ಕೂ ಅಧಿಕ ಮಂದಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…