tamanvi
ಅಪಘಾತ

ಚಿರತೆ ದಾಳಿಗೆ ರೈತ ಸಾವು; ಇನ್ನೋರ್ವ ಗಂಭೀರ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ದೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

maithri

ಚಿರತೆ ದಾಳಿಗೊಳಗಾದ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಮೃತ ಪಟ್ಟಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಗಂಭೀರ ಗಾಯಗೊಂಡಿದ್ದಾರೆ. ತಮ್ಮ ಜಮೀನಿಗೆ ನೀರು ಹಾಯಿಸಲು ತೆಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದ್ದು ಸ್ಥಳದಲ್ಲಿಯೇ ಬೀರಪ್ಪ ಎಂಬುವರು ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರ ಗಣೇಶ ಎಂಬುವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…