tamanvi
ಅಪಘಾತ

ಕಲ್ಲರ್ಪೆ: ಕೆ.ಎಸ್.ಆರ್.ಟಿ.ಸಿ. ಬಸ್‌- ಆ್ಯಕ್ಟೀವಾ ಡಿಕ್ಕಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆ ಬಳಿ ಬಸ್ ಹಾಗೂ ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿ, ಸವಾರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

maithri

ಸವಾರನನ್ನು ಇರ್ದೆ ನಿವಾಸಿ ಗುಡ್ಡಪ್ಪ ಗೌಡ ಎಂದು ಗುರುತಿಸಲಾಗಿದೆ.

ಮಡಿಕೇರಿಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿದೆ.

ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದರು.,,,,,,, ಮನ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…