ಅಪಘಾತ

ಪೋಳ್ಯ ಬಳಿ ಭೀಕರ ಅಪಘಾತ: ಪಲ್ಟಿಯಾಗಿ ಕೆರೆಗೆ ಎಸೆಯಲ್ಪಟ್ಟ ಸವಾರ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

chennai-shopping
maithri

ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಕಾರೊಂದು ಆ್ಯಕ್ಟೀವಾ ಸವಾರನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಢಿಕ್ಕಿಯ ರಭಸಕ್ಕೆ ಆ್ಯಕ್ಟೀವಾ ಹಲವಾರು ಪಲ್ಟಿಯಾಗಿ, ಸವಾರ ಸಮೀಪದ ಕೆರೆಗೆ ಎಸೆಯಲ್ಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts