tamanvi
ಅಪಘಾತ

ಪೋಳ್ಯ ಬಳಿ ಭೀಕರ ಅಪಘಾತ: ಪಲ್ಟಿಯಾಗಿ ಕೆರೆಗೆ ಎಸೆಯಲ್ಪಟ್ಟ ಸವಾರ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಕಾರೊಂದು ಆ್ಯಕ್ಟೀವಾ ಸವಾರನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಢಿಕ್ಕಿಯ ರಭಸಕ್ಕೆ ಆ್ಯಕ್ಟೀವಾ ಹಲವಾರು ಪಲ್ಟಿಯಾಗಿ, ಸವಾರ ಸಮೀಪದ ಕೆರೆಗೆ ಎಸೆಯಲ್ಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…