ಅಪಘಾತ

ಕಲ್ಲರ್ಪೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ವಿದ್ಯುತ್ ಕಡಿತ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮುಂಜಾನೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ.

chennai-shopping
maithri

ಘಟನೆಯಿಂದ ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಕಡಿತ ಉಂಟಾಗಿದೆ. ಸ್ವಿಫ್ಟ್ ಕಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಮೆಸ್ಕಾಂ ತಂಡ ಸ್ಥಳಕ್ಕೆ ಆಗಮಿಸಿ ವಿದ್ಯುತ್ ಕಡಿತಗೊಳಿಸಿ. ತುಂಡಾದ ಕಂಬವನ್ನು ತೆರವು ಮಾಡಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts