ಅಪಘಾತ

ಏಳ್ಮುಡಿ: ಕಾರು – ಸ್ಕೂಟರ್ ಅಪಘಾತ, ಸವಾರನಿಗೆ ಗಾಯ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿ ಕಾರು – ಸ್ಕೂಟರ್ ಮುಖಾಮುಖಿ ಢಿಕ್ಕಿಯಾಗಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

maithri

ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಸವಾರನ ಕಾಲಿಗೆ ತಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸ್ವಿಫ್ಟ್ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…