ಮಂಗಳೂರು:ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾ ಸಮೀಪ ಸೋಮವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಹಾಗೂ ಬಾಗಲಕೋಟೆ ಮೂಲದ ವೈದ್ಯಕೀಯ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ ಎಂದು ತಿಳಿದುಬಂದಿದೆ.ಸವಾರ ಹಾಗೂ ಹಿಂಬದಿ ಸವಾರ ಇಬ್ಬರೂ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಇದುವರೆಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
What's your reaction?
- 194c
- 194cc
- 1ai technology
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 0crime
- 0crime news
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪಿಕಪ್ ಪಲ್ಟಿಯಾಗಿ ಚಾಲಕ ಅಳಕೆ ನಿವಾಸಿ ಹೇಮಚಂದ್ರ ಸ್ಥಳದಲ್ಲೇ ಮೃತ್ಯು!
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ…
ಶಾಲಾ ಬ ಸ್ಗೆ ಮೀನು ಕ್ಯಾಂಟರ್ ಡಿಕ್ಕಿ; 7 ವಿದ್ಯಾರ್ಥಿಗಳಿಗೆ ಗಾಯ!
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪಿಕಾಡು ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದ…
ಕಾರು-ಬೈಕ್ ಢಿಕ್ಕಿ: ಗಾಯಗೊಂಡಿದ್ದ ವಿದ್ಯಾರ್ಥಿ ಶ್ರವಣ್ ಮೃತ್ಯು!
ಮೂಡುಬಿದಿರೆ: ತಾಲೂಕಿನ ಬನ್ನಡ್ಕ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕಾರು-ಬೈಕ್…
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವ್ಯಾನ್ಗೆ ಬೆಂಕಿ: ಸಮಯಪ್ರಜ್ಞೆಯಿಂದ ಚಾಲಕ ಪಾರು!!
ಮಂಗಳೂರು: ಓಮ್ನಿ ವ್ಯಾನ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನ ಕೋಟೆಕಾರ್…
ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಲಾರಿ ಚಕ್ರದಡಿ ಬಿದ್ದು ಮೃತಪಟ್ಟ ರಿಕ್ಷಾ ಚಾಲಕ!!
ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದ ಬಗ್ಗೆ…
ಮಂಗಳೂರು: ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ!!
ಮಂಗಳೂರು: ಕುಪ್ಪೆಪದವು-ಕಲ್ಲಾಡಿ-ಪೂವಣಿಬೆಟ್ಟು-ಮಂಗಳೂರು ಮಾರ್ಗದಲ್ಲಿ ಬುಧವಾರ…
ಸೇಡಿಯಾಪು: ಅರ್ಬಿ ಗುಡ್ಡದಲ್ಲಿ ಬೆಂಕಿ!!
ಪುತ್ತೂರು: ಸೇಡಿಯಾಪು ಸಮೀಪದ ಅರ್ಬಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಸಂಜೆ…
ಕಾರು ಬೆಂಕಿಗಾಹುತಿ: ಚಾಲಕ ಅಪಾಯದಿಂದ ಪಾರು!
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗಾಹುತಿಯಾದ…
ಆಲಂಕಾರಿನಲ್ಲಿ ಟೆಂಪೋ ಡಿಕ್ಕಿ: ಕಾಸರಗೋಡಿನ ಶಿಕ್ಷಕ ಅಬ್ದುಲ್ ಖಾದರ್ ಸಖಾಫಿ ಮೃತ್ಯು!!
ಪುತ್ತೂರು: ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಆತೂರಿನಲ್ಲಿ…
ಬೆಂಕಿ ಆಕಸ್ಮಿಕ; ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ!!
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ…


















