ಉಪ್ಪಿನಂಗಡಿ : ಖ್ಯಾತ ಉದ್ಯಮಿ 34 ನೆಕ್ಕಿಲಾಡಿಯ ಸಿದ್ದೀಕ್ ಹಾಜಿ ಅರಫಾ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 27 ರಂದು ಮೃತರಾಗಿದ್ದಾರೆ. ಅರಫಾ ಬಸ್ ಮಾಲಕರಾಗಿದ್ದ ಸಿದ್ದೀಕ್ ಹಾಜಿ ಅರಫಾ ವಿದ್ಯಾಕೇಂದ್ರದ ಸ್ಥಾಪಕ.ಉಮರುಲ್ ಫಾರೂಖ್ ಜುಮಾ ಮಸ್ಟಿದ್ ನೆಕ್ಕಿಲಾಡಿ ಇದರ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಆರು ಮಂದಿ ಪುತ್ರರನ್ನು ಅಗಲಿದ್ದಾರೆ.
ಉಪ್ಪಿನಂಗಡಿ :ಅರಫಾ ಬಸ್ ಮಾಲಕ ಸಿದ್ದೀಕ್ ಹಾಜಿ ನಿಧನ!
What's your reaction?
- 3294c
- 3294cc
- 31ai technology
- 31ajjavara
- 31alwas
- 30apology
- 30artificial intelegence
- 29avg
- 29belthangady-provocative-speech-case-conviction
- 28bihar minister
- 28bjp
- 27bjp leader
- 27bjp national president
- 26bt ranjan
- 26co-operative
- 25coastal
- 25Court convicts accused in provocative speech case
- 24crime
- 24crime news
- 24cyclothon
- 23darmasthala
- 23death news
- 22dust bin
- 22education
- 21fraud
- 21gl
- 20gods own country
- 20gold
- 19google for education
- 19independence
- 18jewel
- 18jewellers
- 17jnana vikasa
- 17karnataka state
- 16kerala village
- 16kukke - kollur temple
- 16lokayuktha
- 15lokayuktha raid
- 15Mangalore
- 14manipal
- 14minister krishna bairegowda
- 13mla ashok rai
- 13mohan alwa
- 12mudubidre
- 12nidana news
- 11nirvathu mukku
- 11nitin nabin
- 10police
- 10ptr tahasildar
- 9puttur
- 9puttur news
- 8puttur tahasildar
- 8republic
- 8revenue
- 7revenue department
- 7revenue minister
- 6school
- 6senior citizen
- 5silver
- 5society
- 4sowmya
- 4students
- 3tahasildar
- 3tahasildar absconded
- 2teachers
- 2tour
- 1trending
- 1udupi
- 0wastage
Related Posts
ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು
ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ…
ಡೇವಿಡ್ ಡಿಸೋಜ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ…
ಪಡುಬಿದ್ರಿಯಲ್ಲಿ ಗುಂಡಿನ ದಾಳಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಹತ್ಯೆ
ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ…
ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಲಿಖಿತ್ ಮೃತ್ಯು!!
ಸುರತ್ಕಲ್: ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ…
ಮಿತ್ತಡ್ಕ: ವಿಷ ಸೇವಿಸಿದ್ದ ಯುವತಿ ಮೃತ್ಯು!!
ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬರು ಕಳೆದ 27 ದಿನಗಳಿಂದ…
ಅಡಿಕೆ ಮರ ಮುರಿದು ಬಿದ್ದು ಕುಂತೂರಿನ ಯಾದವ ಗೌಡ ಮೃತ್ಯು!!
ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಕಡಬ ತಾಲೂಕಿನ ಕುಂತೂರು…
ಬ್ರಹ್ಮವಾಹಕ ಸುಕುಮಾರ್ ಪುರೋಹಿತ್ ನಿಧನ!!
ಮಂಗಳೂರು, ಮೂಡುಬಿದರೆ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ…
ಎಂಡೋ ಸಂತ್ರಸ್ತೆ, ಕೈಕಾರ ನಿವಾಸಿ ರೇಷ್ಮಾ ನಿಧನ!
ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ, ಎಂಡೋ ಸಂತ್ರಸ್ತೆ ರೇಷ್ಮಾ (22 ವ.) ಬುಧವಾರ…
ಯುವ ನಟ ಸಂತೋಷ್ ಬಾಲರಾಜ್ ನಿಧನ!!
ಬೆಂಗಳೂರು: ಕಳೆದ ಕೆಲ ಸಮಯದಿಂದ ಅನಾರೋಗ್ಯಪೀಡಿತರಾದ್ದ ಸ್ಯಾಂಡಲ್ವುಡ್ ನಟ ಸಂತೋಷ್ ಬಾಲರಾಜ್…
ತೆಂಕು- ಬಡಗು ತಿಟ್ಟಿನ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ ಕೃಷ್ಣ ಗಾಣಿಗ ನಿಧನ!
ಉಡುಪಿ: ತೆಂಕು, ಬಡಗಿನ ಉಭಯತಿಟ್ಟುಗಳ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ…























