tamanvi
ನಿಧನ

ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ!

D_shiva_bhat
ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…