ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿ (57)ರವರು ಶಬರಿಮಲೆ ಯಾತ್ರೆ ಮದ್ಯೆ ಎ,8 ರಂದು ಹೃದಯಾಘಾತದಿಂದ ನಿಧನರಾದರು. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ 23 ವರ್ಷಗಳಿಂದ ಸೇವೆಯಲ್ಲಿದ್ದು ಅಲ್ಲಿನ ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ ಅವರು ವಿದ್ಯಾರ್ಥಿಗಳ ಹಾಗು ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದರು, ಮೃತ ಶರೀರ ಈಗ ಶಬರಿಮಲೆ ಆಸ್ಪತ್ರೆ ಯಲ್ಲಿ ಇರಿಸಲಾಗಿದ್ದು ಅಲ್ಲಿನ ಕಾನೂನು ಪ್ರಕ್ರಿಯೆ ಬಳಿಕ ಇಂದು ರಾತ್ರಿ ಊರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.ಮೃತರು ಗಡಿನಾಡ ಕನ್ನಡಿಗರಾಗಿದ್ದು ಸೋಲಾಪುರ ನಿವಾಸಿ ಪತ್ನಿ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕೆದಿಲ: ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!
What's your reaction?
- 1994c
- 1994cc
- 19ai technology
- 18alwas
- 18apology
- 18artificial intelegence
- 17avg
- 17bihar minister
- 17bjp
- 16bjp leader
- 16bjp national president
- 16bt ranjan
- 15co-operative
- 15coastal
- 15crime news
- 14darmasthala
- 14death news
- 14dust bin
- 13education
- 13gl
- 13gods own country
- 12google for education
- 12independence
- 12jewel
- 11jewellers
- 11jnana vikasa
- 11karnataka state
- 10kerala village
- 10lokayuktha
- 10lokayuktha raid
- 9manipal
- 9minister krishna bairegowda
- 9mla ashok rai
- 8mohan alwa
- 8mudubidre
- 7nidana news
- 7nirvathu mukku
- 7nitin nabin
- 6ptr tahasildar
- 6puttur
- 6puttur news
- 5puttur tahasildar
- 5republic
- 5revenue
- 4revenue department
- 4revenue minister
- 4school
- 3society
- 3sowmya
- 3students
- 2tahasildar
- 2tahasildar absconded
- 2teachers
- 1tour
- 1trending
- 1udupi
- 0wastage
Related Posts
ವಿಜಯಲಕ್ಷ್ಮೀ ಟೀಚರ್ ನಿಧನ
ಪುತ್ತೂರು: ಬಾರ್ಯ ಗ್ರಾಮದ ಬನ್ನೆಂಗಳ ನಿಸರ್ಗ ನಿವಾಸಿ, ನಿವೃತ್ತ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ…
ರಿಯಲ್ ಎಸ್ಟೇಟ್ ಕ್ಷೇತ್ರದ ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ!
ಬೆಂಗಳೂರಿನ ಖ್ಯಾತ ಉದ್ಯಮಿ ಮತ್ತು ದೇಶ-ವಿದೇಶಗಳಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಹೊಂದಿರುವ…
ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕರಾಗಿದ್ದ ಡಾ. ಸಿ. ನಿತ್ಯಾನಂದ ಪೈ ನಿಧನ!
ಪುತ್ತೂರು: ಬಳಕೆದಾರರ ಹಿತರಕ್ಷಣಾ ವೇದಿಕೆಯ ಸಂಚಾಲಕರಾಗಿದ್ದ, ಪುತ್ತೂರು ಶ್ರೀ ಲಕ್ಷ್ಮೀ…
ಸಿವಿಲ್ ಇಂಜಿನಿಯರ್ ಅರುಣ್ ಬಿ.ವಿ. ಹೃದಯಾಘಾತದಿಂದ ನಿಧನ!
ಪುತ್ತೂರು: ತಾಲೂಕು ನಿವೃತ್ತ ಪತ್ರಾಂಕಿತ ಖಜಾನಾಧಿಕಾರಿ ವಿಠಲ ಆಚಾರಿ ಅವರ ಪುತ್ರ, ಮುಂಡೂರು…
ಪುತ್ತೂರು ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ನಿಧನ!
ಪುತ್ತೂರು: ಬನ್ನೂರು ಆನೆಮಜಲು ನಿವಾಸಿ, ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ (55) ಅವರು…
ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನ!
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಅವರು…
ಪುತ್ತೂರು: ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ..!!
ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ…
ಗುತ್ತಿಗಾರು: ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು!
ಸುಳ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು…
ಕೆಜಿಎಫ್’ನ ಚಾಚಾ ಖ್ಯಾತಿಯ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ನಿಧನ
ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ…
ಕೆದಂಬಾಡಿ ಗ್ರಾಪಂ ಕಾರ್ಯದರ್ಶಿ ಸುನಂದಾ ರೈ ನಿಧನ!
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.)…





















