ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿ (57)ರವರು ಶಬರಿಮಲೆ ಯಾತ್ರೆ ಮದ್ಯೆ ಎ,8 ರಂದು ಹೃದಯಾಘಾತದಿಂದ ನಿಧನರಾದರು. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ 23 ವರ್ಷಗಳಿಂದ ಸೇವೆಯಲ್ಲಿದ್ದು ಅಲ್ಲಿನ ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ ಅವರು ವಿದ್ಯಾರ್ಥಿಗಳ ಹಾಗು ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದರು, ಮೃತ ಶರೀರ ಈಗ ಶಬರಿಮಲೆ ಆಸ್ಪತ್ರೆ ಯಲ್ಲಿ ಇರಿಸಲಾಗಿದ್ದು ಅಲ್ಲಿನ ಕಾನೂನು ಪ್ರಕ್ರಿಯೆ ಬಳಿಕ ಇಂದು ರಾತ್ರಿ ಊರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.ಮೃತರು ಗಡಿನಾಡ ಕನ್ನಡಿಗರಾಗಿದ್ದು ಸೋಲಾಪುರ ನಿವಾಸಿ ಪತ್ನಿ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕೆದಿಲ: ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!
What's your reaction?
- 2594c
- 2494cc
- 24ai technology
- 24ajjavara
- 23alwas
- 23apology
- 23artificial intelegence
- 22avg
- 22belthangady-provocative-speech-case-conviction
- 22bihar minister
- 21bjp
- 21bjp leader
- 21bjp national president
- 20bt ranjan
- 20co-operative
- 19coastal
- 19Court convicts accused in provocative speech case
- 19crime
- 18crime news
- 18cyclothon
- 18darmasthala
- 17death news
- 17dust bin
- 17education
- 16fraud
- 16gl
- 15gods own country
- 15gold
- 15google for education
- 14independence
- 14jewel
- 14jewellers
- 13jnana vikasa
- 13karnataka state
- 13kerala village
- 12kukke - kollur temple
- 12lokayuktha
- 12lokayuktha raid
- 11Mangalore
- 11manipal
- 10minister krishna bairegowda
- 10mla ashok rai
- 10mohan alwa
- 9mudubidre
- 9nidana news
- 9nirvathu mukku
- 8nitin nabin
- 8police
- 8ptr tahasildar
- 7puttur
- 7puttur news
- 6puttur tahasildar
- 6republic
- 6revenue
- 5revenue department
- 5revenue minister
- 5school
- 4senior citizen
- 4silver
- 4society
- 3sowmya
- 3students
- 3tahasildar
- 2tahasildar absconded
- 2teachers
- 1tour
- 1trending
- 1udupi
- 0wastage
Related Posts
ಚಾಮರಾಜನಗರದ ದಟ್ಟ ಅರಣ್ಯದಲ್ಲಿ ಗುಂಡಿನ ಚಕಮಕಿ: ಮೂವರು ಬೇಟೆಗಾರರು ಸಾವು
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ…
ಪುತ್ತೂರು: ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಪತ್ನಿ ಭಾರತಿ ನಿಧನ
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ನೀರ್ಕಜೆ…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67)…
ಬೆಂಕಿ ಹಚ್ಚಿಕೊಂಡು ವೃದ್ಧೆ ಆತ್ಮಹತ್ಯೆ!
ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ವೃದ್ಧೆಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಬೆಳಗ್ಗೆ…
ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು
ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ…
ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ; ಆಘಾತ ತಾಳಲಾರದೆ ಭಾವೀ ಪತಿಯೂ ಸಾವು!!
ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಎಸ್ಬಿಐ ಉದ್ಯೋಗಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ…
ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ
ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…
ದಂಬೆತ್ತಿಮಾರು ನಿವಾಸಿ ಮುಳಿಯಾರು ನಿಧನ!!
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರು ನಿವಾಸಿ ದಿ. ಬೆಳ್ತ ಅವರ ಪತ್ನಿ ಮುಳಿಯಾರು…
ಎಂಡೋ ಸಂತ್ರಸ್ತೆ, ಕೈಕಾರ ನಿವಾಸಿ ರೇಷ್ಮಾ ನಿಧನ!
ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ, ಎಂಡೋ ಸಂತ್ರಸ್ತೆ ರೇಷ್ಮಾ (22 ವ.) ಬುಧವಾರ…
ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಲಿಖಿತ್ ಮೃತ್ಯು!!
ಸುರತ್ಕಲ್: ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ…

































