tamanvi
ನಿಧನ

ಬೆಂಗಳೂರಿನ ‘ನಮ್ಮ ಕಂಬಳ’ ದ ಸದಸ್ಯ ಪುತ್ತೂರಿನ ಭರತ್‌ ಮತಾವು ಹೃದಯಾಘಾತದಿಂದ ಸಾವು!

D_shiva_bhat
ಬೆಂಗಳೂರಿನಲ್ಲಿ ನಡೆದ ' ನಮ್ಮ ಕಂಬಳ' ದ ಸದಸ್ಯ ಭರತ್‌ ಮತಾವು (43) ಮೇ1 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರಿನಲ್ಲಿ ನಡೆದ ‘ ನಮ್ಮ ಕಂಬಳ’ ದ ಸದಸ್ಯ ಭರತ್‌ ಮತಾವು (43) ಮೇ1 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭರತ್ ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದು, ಸ್ವಯಂ ಉದ್ಯೋಗ ಮಾಡುತ್ತಿದ್ದು, ಅವರು ಅಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದಾರೆ.

maithri

ಪಡೂರು ಗ್ರಾಮದ ಮತಾವು ದಿ.ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್.

ಮೇಲೊಬ್ಬ ಮಾಯಾವಿ ಎಂಬ ಸಿನಿಮಾ ನಿರ್ಮಾಣ ಮಾಡಿದ್ದರು. ಪುತ್ತೂರು ಭರತ್ ಎಂದೇ ಇವರು ಜನಪ್ರಿಯ. ಮೃತ ಭರತ್ ತಾಯಿ ಜಯಂತಿ, ಪತ್ನಿ ರವಿಕಲಾ, ಪುತ್ರ ನಿಹಾರ್, ಪುತ್ರಿ ಹಂಸಿಕಾ, ತಮ್ಮ ಆದರ್ಶ, ತಂಗಿ ಸೌಮ್ಯ ಮತ್ತು ಬಂಧುಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts