ನಿಧನ

ಬೊಳುವಾರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕಾಧ್ಯಕ್ಷ ಬಿ. ಮನೋಹರ ಆಚಾರ್ಯ ನಿಧನ

ಬೊಳುವಾರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕ ಅಧ್ಯಕ್ಷ, ಕರ್ಮಲ ನಿವಾಸಿ ಬಿ. ಮನೋಹರ್ ಆಚಾರ್ಯ (66) ಮೇ 4ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕ ಅಧ್ಯಕ್ಷ, ಕರ್ಮಲ ನಿವಾಸಿ ಬಿ. ಮನೋಹರ್ ಆಚಾರ್ಯ (66) ಮೇ 4ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

maithri

1985ರಲ್ಲಿ ಬೊಳುವಾರು ವಿಶ್ವಕರ್ಮ ಯುವ ಸಮಾಜ ಸ್ಥಾಪನೆಯಾದಾಗ, ಅದರ ಅಧ್ಯಕ್ಷರಾಗಿ ಸಂಘದಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಸಂಘದ ಬೆಳವಣಿಗೆಗೆ ಅಡಿಪಾಯ ಹಾಕಿದ್ದರು.

80ರ ದಶಕದಲ್ಲಿ ಚಿನ್ನದ ಕುಸುರಿ ಕೆತ್ತನೆ ಕೆಲಸದಲ್ಲಿ ಪ್ರಖ್ಯಾತಿ ಪಡೆದಿದ್ದರು. ಚಿನ್ನದ ಪದಕದಲ್ಲಿ ದೇವರ ಚಿತ್ರ ಬಿಡಿಸಿ, ಅದಕ್ಕೆ ಜೀವಂತಿಗೆ ತುಂಬುವುದರಲ್ಲಿ ನೈಪುಣ್ಯತೆ ಸಾಧಿಸಿದರು. ಇವರು ಹಲವು ವರ್ಷ ದುಬೈಯಲ್ಲಿಯೂ ಕೆಲಸ ನಿರ್ವಹಿಸಿದ್ದರು.

ಅವರು ಪತ್ನಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts