ನಿಧನ

ನೆಹರುನಗರ ನಿವಾಸಿ ಕುಂಞಿಣ್ಣ ಗೌಡ ನಿಧನ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಉದ್ಯೋಗಿ, ನೆಹರುನಗರ ನಿವಾಸಿ, ನೆಹರುನಗರ ನಿವಾಸಿ ಕುಂಞಿಣ್ಣ ಗೌಡ ಅವರು ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.

chennai-shopping
maithri

ಕೆಲ ವರ್ಷಗಳ ಹಿಂದೆ ವಿವೇಕಾನಂದ ಮಹಾವಿದ್ಯಾಲಯದಿಂದ ನಿವೃತ್ತರಾಗಿದ್ದ ಅವರು, ನಂತರ ನರೇಂದ್ರದಲ್ಲೂ ಕೆಲಸ ನಿರ್ವಹಿಸಿದ್ದರು.

ಕೆಲ ತಿಂಗಳ ಹಿಂದೆ ಅವರ ಪತ್ನಿಯೂ ಮೃತಪಟ್ಟಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts