ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ ಸಿದ್ದಕಟ್ಟೆ ಸಂಗಬೆಟ್ಟು ಇವರು ಭಾನುವಾರ ಸಂಜೆ ನಿಧನರಾದರು.
ಇವರು ಸುಂಕದಕಟ್ಟೆ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿ, ಕಟೀಲಿನ 2ನೇ ಮೇಳದಲ್ಲಿ ಸುದೀರ್ಘ ವರ್ಷ ಪ್ರಧಾನ ಹಾಸ್ಯಗಾರರಾಗಿದ್ದರು ಮನರಂಜಿಸಿದ್ದರು.
ಮೃತರ ಅಂತ್ಯಕ್ರಿಯೆ ಸ್ವಗೃಹ ಬಳಿ ಭಾನುವಾರ ರಾತ್ರಿ 9 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.