ಪುತ್ತೂರು: ಪಂಜಳ ಪೆರಿಯಡ್ಕ ನಿವಾಸಿ ವೀರಪ್ಪ ಆಚಾರ್ಯ (86 ವ.) ಬುಧವಾರ ಮಧ್ಯಾಹ್ನ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಇವರು ಸುಮಾರು 30 ವರ್ಷಗಳಿಂದ ವಿಶ್ವಕರ್ಮ ಸಮುದಾಯಕ್ಕೆ ಸಂಬಂಧಪಟ್ಟ ಮಂಗಳೂರು ಶ್ರೀ ವಿನಾಯಕ ಕಾಳಿಕಾಂಭ ದೇವಸ್ಥಾನದ ಕುಡ್ಚಿಲ ಕೂಡುವಳಿಕೆಯ ಮೊಕ್ತೇಸರರಾಗಿದ್ದರು.
ಪತ್ನಿ ಶಾರದಾ, ಮಕ್ಕಳಾದ ರಾಘವೇಂದ್ರ, ಶ್ರೀಧರ, ಪುತ್ರಿಯರಾದ ಜಯಂತಿ, ರತ್ನಾವತಿ, ಸುಜಾತಾ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕೂಡುವಳಿಕೆ ಮೊಕ್ತೇಸರ ವೀರಪ್ಪ ಆಚಾರ್ಯ ನಿಧನ
What's your reaction?
- 3094c
- 2994cc
- 29ai technology
- 28alwas
- 28apology
- 27artificial intelegence
- 27avg
- 26bihar minister
- 25bjp
- 25bjp leader
- 24bjp national president
- 24bt ranjan
- 23co-operative
- 23coastal
- 22crime news
- 22darmasthala
- 21death news
- 21dust bin
- 20education
- 20gl
- 19gods own country
- 19google for education
- 18independence
- 18jewel
- 17jewellers
- 17jnana vikasa
- 16karnataka state
- 16kerala village
- 15lokayuktha
- 15lokayuktha raid
- 14manipal
- 14minister krishna bairegowda
- 13mla ashok rai
- 12mohan alwa
- 12mudubidre
- 11nidana news
- 11nirvathu mukku
- 10nitin nabin
- 10ptr tahasildar
- 9puttur
- 9puttur news
- 8puttur tahasildar
- 8republic
- 7revenue
- 7revenue department
- 6revenue minister
- 6school
- 5society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ಪುಣಚ ನಿವಾಸಿ ನಿಶಿತ್ ರೈಲಿನಿಂದ ಬಿದ್ದು ಮೃತ್ಯು!! ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಬೆಂಗಳೂರಿನಿಂದ ಊರಿಗೆ ಮರಳುತ್ತಿದ್ದಾಗ ಘಟನೆ!
ಪುತ್ತೂರು: ಪುಣಚ ನಿವಾಸಿ ನಿಶಿತ್ ನಾಯ್ಕ್ (25 ವ.) ಮಂಗಳವಾರ ಮುಂಜಾನೆ ರೈಲಿನಿಂದ ಎಸೆಯಲ್ಪಟ್ಟು…
ವಿಜಯಲಕ್ಷ್ಮೀ ಟೀಚರ್ ನಿಧನ
ಪುತ್ತೂರು: ಬಾರ್ಯ ಗ್ರಾಮದ ಬನ್ನೆಂಗಳ ನಿಸರ್ಗ ನಿವಾಸಿ, ನಿವೃತ್ತ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ…
ಸಿವಿಲ್ ಇಂಜಿನಿಯರ್ ಅರುಣ್ ಬಿ.ವಿ. ಹೃದಯಾಘಾತದಿಂದ ನಿಧನ!
ಪುತ್ತೂರು: ತಾಲೂಕು ನಿವೃತ್ತ ಪತ್ರಾಂಕಿತ ಖಜಾನಾಧಿಕಾರಿ ವಿಠಲ ಆಚಾರಿ ಅವರ ಪುತ್ರ, ಮುಂಡೂರು…
ಪುತ್ತೂರು: ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ..!!
ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ…
ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನ!
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಅವರು…
ರಿಯಲ್ ಎಸ್ಟೇಟ್ ಕ್ಷೇತ್ರದ ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ!
ಬೆಂಗಳೂರಿನ ಖ್ಯಾತ ಉದ್ಯಮಿ ಮತ್ತು ದೇಶ-ವಿದೇಶಗಳಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಹೊಂದಿರುವ…
ಪುತ್ತೂರು ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ನಿಧನ!
ಪುತ್ತೂರು: ಬನ್ನೂರು ಆನೆಮಜಲು ನಿವಾಸಿ, ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ (55) ಅವರು…
ಎಂಡೋ ಸಂತ್ರಸ್ತೆ, ಕೈಕಾರ ನಿವಾಸಿ ರೇಷ್ಮಾ ನಿಧನ!
ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ, ಎಂಡೋ ಸಂತ್ರಸ್ತೆ ರೇಷ್ಮಾ (22 ವ.) ಬುಧವಾರ…
ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್ ಬಾವ!!
ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…
ಗಂಗಾಧರ ಆಚಾರ್ಯ ನಿಧನ!
ಉಪ್ಪಿನಂಗಡಿ: ಹಳೆನೇರೆಂಕಿ ಗ್ರಾಮದ ಪಾತ್ರ ಮಾಡಿ ನಿವಾಸಿ ಗಂಗಾಧರ ಆಚಾರ್ಯ (64 ವ) ಜ. 5ರಂದು…



















