ನಿಧನ

ಸಕಲೇಶಪುರ ಮಂಗಳಾ ಡ್ರೈವಿಂಗ್ ಸ್ಕೂಲ್ ಮಾಲಕ, ಪುತ್ತೂರು ಮೂಲದ ವಸಂತ ಆಚಾರ್ಯ ನಿಧನ!!

ಪುತ್ತೂರು ಮೂಲದ ಸಕಲೇಶಪುರ ನಿವಾಸಿ ಕೆ. ವಸಂತ ಆಚಾರ್ಯ (61 ವ.) ಜುಲೈ 27ರಂದು ಹೃದಯಾಘಾತದಿಂದ ಮೃತಪಟ್ಟರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮೂಲದ ಸಕಲೇಶಪುರ ನಿವಾಸಿ ಕೆ. ವಸಂತ ಆಚಾರ್ಯ (61 ವ.) ಜುಲೈ 27ರಂದು ಹೃದಯಾಘಾತದಿಂದ ಮೃತಪಟ್ಟರು.

akshaya college

ಮನೆಯಲ್ಲಿ ಹೃದಯ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ದಾರಿಯಲ್ಲಿ ಕೊನೆಯುಸಿರೆಳೆದರು.

ಅವರು ಸಕಲೇಶಪುರದಲ್ಲಿ ಮಂಗಳಾ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದರು. ವಿಶ್ವಕರ್ಮ ಸಮಾಜದ ಸಂಘಟನೆಯಲ್ಲೂ ಸಕ್ರೀಯರಾಗಿದ್ದರು.

ಮೃತರು ಪತ್ನಿ ಮೀನಾಕ್ಷಿ, ಪುತ್ರ ನಿಕಿತ್, ಪುತ್ರಿ ನಿಶ್ಮಿತಾ, ಅಳಿಯ ರವಿ, ಇಬ್ಬರು ಮೊಮ್ಮಕ್ಕಳು, ಸಹೋದರ ಪುತ್ತೂರು ಶಮಾ ಜ್ಯುವೆಲ್ಲರ್ಸ್ ಮಾಲಕ ನಾಗೇಶ್ ಆಚಾರ್ಯ, ಸಹೋದರಿ ಲಲಿತಾ, ಭಾವಂದಿರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…

ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಅವರಿಗೆ ಪಿತೃವಿಯೋಗ!

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ಪುತ್ತೂರು ತಾಲೂಕು ಯುವಜನ ಒಕ್ಕೂಟದ…