ನಿಧನ

ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ನೇಣಿಗೆ ಶರಣು!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ಕಲ್ಲೇಗದ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (37 ವ.) ಅವರು ಜುಲೈ 28 ರಂದು ತನ್ನದೇ ವೆಲ್ಡಿಂಗ್ ಕಚೇರಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

akshaya college

ಕಲ್ಲೇಗದ ಗಣೇಶ್ ಬಾಗ್ ನಿವಾಸಿಯಾಗಿರುವ ವಿಶ್ವಾಸ್ ಅವರು ತಮ್ಮ ಮನೆ ಸಮೀಪವೇ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಎಂಬ ಹೆಸರಿನಲ್ಲಿ ಹಲವು ವರ್ಷಗಳಿಂದ ಉದ್ಯಮ ನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…

ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಅವರಿಗೆ ಪಿತೃವಿಯೋಗ!

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ಪುತ್ತೂರು ತಾಲೂಕು ಯುವಜನ ಒಕ್ಕೂಟದ…