tamanvi
ನಿಧನ

ಪುತ್ತೂರು: ಅಡಿಕೆ ವ್ಯಾಪಾರಿ ಅಬ್ದುಲ್ಲಾ ಹಾಜಿ ನಿಧನ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು APMC ಸಮೀಪದ ನಿವಾಸಿ, ಖ್ಯಾತ ಅಡಿಕೆ ವ್ಯಾಪಾರಿ ಸಲ್ಲಿಸಿದ್ದ ಯು. ಅಬ್ದುಲ್ಲಾ ಹಾಜಿ (ಅದ್ದು ដ) ដ ໐໖ (02/08/2025) ಮಂಗಳೂರಿನ ಪಡೀಲ್‌ನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

maithri

ಅವರು ಪುತ್ತೂರಿನ ಕೇಂದ್ರ ಜುಮಾ ಮಸೀದಿಯ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಸದಸ್ಯರಾಗಿ, ಸಾಲ್ಮರ ಸೈಯ್ಯದ್ ಮಲೆ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿಯೂ, ಮಸ್ಟಿದುಲ್ ಮಜೀದ್‌ ಮಸೀದಿಯ ಗೌರವಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಎರಡು ಗಂಡು ಮೂವರು ಹೆಣ್ಣುಮಕ್ಕಳ ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts