tamanvi
ನಿಧನ

ವಿಟ್ಲ:ಬಸ್ ಚಾಲಕ ಗಣೇಶ್ ಸಾಲ್ಯಾನ್ ನಿಧನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಖಾಸಗಿ ಬಸ್‌ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಟ್ಲ ಗೋಳ್ತಮಜಲು ನಿವಾಸಿ ಗಣೇಶ್ ಸಾಲ್ಯಾನ್ (44) ಅವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ನಿಧನರಾದರು.

maithri

ಅವರು ಹಿಂದೆ ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣದಿಂದ ಕೆಲವು ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…