tamanvi
ನಿಧನ

ಮುಂಡೂರು:ಹಿಂದಾರು ಭಾಸ್ಕ‌ರ್ ಆಚಾರ್ಯ ಅವರಿಗೆ ಮಾತೃವಿಯೋಗ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89ವ) ಅವರು ಸೆ.16 ರಂದು ಬೆಳಗ್ಗೆ ನಿಧನರಾದರು.

ಮೃತರು ಪುತ್ರರಾದ ಭಾಸ್ಕರ್ ಆಚಾರ್ ಆಚಾರ್ಯ, ದಿವಾಕರ್ ಆಚಾರ್ಯ, ಮಧುಕರ ಆಚಾರ್ಯ ಮತ್ತು ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…