tamanvi
ನಿಧನ

ಟ್ರಕ್ಕಿಂಗ್ ಹೋದ ಪುತ್ತೂರಿನ ಯುವಕ ಮನೋಜ್ ಕುಸಿದು ಬಿದ್ದು ಮೃತ್ಯು..!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮೂಡಬಿದ್ರೆ: ಇಲ್ಲಿನ ಗುಡ್ಡವೊಂದಕ್ಕೆ ಟ್ರಕ್ಕಿಂಗ್ ಹೋಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಇರ್ದೆ ಗ್ರಾಮದ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್(22ವ.)ಮೃತಪಟ್ಟವರು. ಮಂಗಳೂರಿನಲ್ಲಿ ಸಿ.ಎ.ಅಂತಿಮ ವರ್ಷದ ವಿದ್ಯಾಭ್ಯಾಸ ಪಡೆಯುತ್ತಿರುವ ಮನೋಜ್ ಹಾಗೂ ಕೇರಳ ಅಡೂರು ನಿವಾಸಿ ಕಾರ್ತಿಕ್ ಸೆ.17ರಂದು ಬೆಳಿಗ್ಗೆ ಮೂಡಬಿದರೆ ಸಮೀದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್ ಹೋಗಿದ್ದರು. ಗುಡ್ಡದ ದಾರಿಯಲ್ಲಿ ಅಸ್ವಸ್ಥಗೊಂಡ ಮನೋಜ್ ಅವರು ಕುಸಿದು ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸದ್ಯ ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಕೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…