ನಿಧನ

ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ ನಿಧನ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ.

ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ. ಭಟ್ ಅವರ ನಿವೃತ್ತಿಯ ನಂತರ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು.

ಮೃತರು ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts