tamanvi
ನಿಧನ

ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ.

ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ. ಭಟ್ ಅವರ ನಿವೃತ್ತಿಯ ನಂತರ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು.

ಮೃತರು ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…