tamanvi
ನಿಧನ

ಆನಂದ ನಾಯ್ಕ ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಅಡ್ಕ ನಿವಾಸಿ ಆನಂದ ನಾಯ್ಕ (54 ವ.) ಬುಧವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು.

ಇವರು ಅಡಿಕೆ ಕೊಯ್ಲು ಮೊದಲಾದ ಕೃಷಿ ಕೆಲಸಗಳಲ್ಲಿ ಪರಿಣಿತರಾಗಿದ್ದರು.

ಮೃತರು ಪತ್ನಿ ಮಮತಾ, ಮಕ್ಕಳಾದ ಕಾವ್ಯ, ಕಾರ್ತಿಕ್, ವಿಜೇಶ್, ಅಳಿಯ ರಮೇಶ್, ಮೊಮ್ಮಗಳು ಮನಸ್ವಿ, ಸಹೋದರಿ ಚಂದ್ರಾವತಿ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…