ನಿಧನ

ಚಿನ್ನದ ಕೆಲಸಗಾರ ರಾಧಾಕೃಷ್ಣ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪಂಜಳ ನಿವಾಸಿ, ಚಿನ್ನದ ಕೆಲಸಗಾರ ರಾಧಾಕೃಷ್ಣ (45 ವ.) ಅವರು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

chennai-shopping
Shani-pooja

ದರ್ಬೆಯ ದೇವರ ಕಟ್ಟೆಯ ಹಿಂಬದಿ ಚಿನ್ನದ ಕೆಲಸ ಮಾಡುತ್ತಿದ್ದರು.

ಹೃದಯಾಘಾತಕ್ಕೆ ಒಳಗಾದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

ಪತ್ನಿ ನಳಿನಿ, ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts