ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಏರಿಯಾ ಮ್ಯಾನೇಜರ್, ಮಂಗಳೂರು ನಿವಾಸಿ ಗೋಪಾಲಕೃಷ್ಣ ಆಚಾರ್ಯ (75 ವ.) ಏ. 22ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೂಲತಃ ಸಾರಡ್ಕ ನಿವಾಸಿಯಾಗಿರುವ ಇವರು, ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿ, ಅಧಿಕಾರಿಯಾಗಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ ಮನೋರಮಾ, ಪುತ್ರ, ಪುತ್ರಿ, ಅಳಿಯ, ಸೊಸೆಯನ್ನು ಅಗಲಿದ್ದಾರೆ.























