ನಿಧನ

ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆ ನಿಧನ!!

ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆಯೊಬ್ಬರು ಇದೀಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ಭದ್ರಾವತಿಯ ಮಹಿಳೆ ಮೀನಾಕ್ಷಿ (52) ಮೃತಪಟ್ಟ ಮಹಿಳೆ.

ಈ ಸುದ್ದಿಯನ್ನು ಶೇರ್ ಮಾಡಿ

ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆಯೊಬ್ಬರು ಇದೀಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ಭದ್ರಾವತಿಯ ಮಹಿಳೆ ಮೀನಾಕ್ಷಿ (52) ಮೃತಪಟ್ಟ ಮಹಿಳೆ.

akshaya college

ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ ವೈದ್ಯರು ನಿಧನರಾಗಿದ್ದಾರೆ ಎಂದು ಹೇಳಿದ್ದರಿಂದ ಮಂಗಳವಾರ ಬೆಳಗ್ಗೆ ಮನೆಗೆ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಎಲ್ಲರೂ ಅಂತಿಮ ದರ್ಶನಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಕಣ್ಣು ಬಿಟ್ಟು ನೋಡಿ ಉಸಿರಾಡಿದ ಮೀನಾಕ್ಷಿ ಅವರನ್ನು ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೀನಾಕ್ಷಿ ಅವರು ಮೃತ ಹೊಂದಿದ್ದಾರೆ. ಶುಕ್ರವಾರ ಭದ್ರಾವತಿಯಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…

ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲ್ಯಾನ್ ಅವರಿಗೆ ಪಿತೃವಿಯೋಗ!

ಪುತ್ತೂರು: ಬನ್ನೂರು ಶ್ರೀ ಶನೀಶ್ವರ ಸನ್ನಿಧಿ ಸಂಚಾಲಕ, ಪುತ್ತೂರು ತಾಲೂಕು ಯುವಜನ ಒಕ್ಕೂಟದ…