ನಿಧನ

ಶ್ರೀನಿಧಿ ಡೈಮಂಡ್ ಮಾಲಕ ನಾಗೇಶ್ ಆಚಾರ್ಯ ನಿಧನ

ಕೋರ್ಟ್ ರಸ್ತೆಯಲ್ಲಿರುವ ಶ್ರೀನಿಧಿ ಡೈಮಂಡ್ಸ್ ಮಾಲಕ ನಾಗೇಶ್ ಆಚಾರ್ಯ ಮಾ. 4ರಂದು ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಶ್ರೀನಿಧಿ ಡೈಮಂಡ್ಸ್ ಮಾಲಕ ನಾಗೇಶ್ ಆಚಾರ್ಯ (58 ವ.) ಮಾ. 4ರಂದು ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
Shani-pooja

ಮೊಟ್ಟೆತ್ತಡ್ಕ ನಿವಾಸಿಯಾಗಿರುವ ಇವರು, ಕೆಲ ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts