tamanvi
ಕರಾವಳಿ

ಮಂಗಳೂರು: ಮರದ ಕೊಂಬೆ ಬಿದ್ದು  ಮೂವರು ವಿದ್ಯಾರ್ಥಿನಿಯರಿಗೆ  ಗಂಭೀರ ಗಾಯ!

D_shiva_bhat
ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ.

maithri

ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ನಿವಾಸಿ ಅಪ್ರತ್ (18) ಗಾಯಗೊಂಡವರು ಎಂದು ತಿಳಿದು ಬಂದಿದೆ.

ನಗರದ ಬಲ್ಮಠದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರಾಗಿರುವ ಇವರು ಸೋಮವಾರ ಸಂಜೆ ಹಂಪನಕಟ್ಟೆಯ ಬಳಿ ಮನೆಗೆ ತೆರಳಲು ಸಂಜೆ 4:30ಕ್ಕೆ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿತ್ತು ಎನ್ನಲಾಗಿದೆ. ಹಲವು ಮಂದಿ ಇಲ್ಲಿಯೇ ಬಸ್‌ಗೆ ಕಾಯುತ್ತಿದ್ದರು ಎನ್ನಲಾಗಿದ್ದು, ಬಹುತೇಕ ಮಂದಿ ಅಪಾಯದಿಂದ ಪಾರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…