ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ ನೆಲ – ಜಲ ಧ್ಯೇಯವಾಕ್ಯದ ಚಂದ್ರಮಂಡಲ ಚರಿತೆ ಯಕ್ಷಗಾನ ಮಾ. 30ರಂದು ಸಂಜೆ ಕಿಲ್ಲೆ ಮೈದಾನ ಬಳಿಯ ಚಿಣ್ಣರ ಪಾರ್ಕಿನಲ್ಲಿ ಪ್ರಸ್ತುತಿಗೊಂಡಿತು.ಪ್ರಾರಂಭದಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಉಪಸ್ಥಿತರಿದ್ದರು.
ವಿನೂತನ ವಿಭಿನ್ನ ಕಥನದ ಚಂದ್ರಮಂಡಲ ಚರಿತೆ ಪ್ರಸಂಗವನ್ನು ಗಣರಾಜ ಕುಂಬ್ಳೆ ರಾಮಕುಂಜ ಬರೆದಿದ್ದು, ಆರತಿ ಪಟ್ರಮೆ ಅವರು ಸಂಯೋಜನೆ, ತರಬೇತಿ ನೀಡಿರುತ್ತಾರೆ.ಈ ಯಕ್ಷಗಾನದ ವಿಶೇಷವೆಂದರೆ, ತುಮಕೂರಿನ ಕಲಾವಿದರು ಹೆಜ್ಜೆ ಹಾಕಿರುವುದು. ಆರತಿ ಪಟ್ರಮೆ ಹಾಗೂ ಸಿಬ್ಬಂಥಿ ಪದ್ಮನಾಭ್ ಅವರ ಮುಂದಾಳುತ್ವದಲ್ಲಿ ತುಮಕೂರಿನಲ್ಲಿ ಯಕ್ಷದೀವಿಗೆ ಎಂಬ ಹೆಸರಿನಲ್ಲಿ ಒಂದಷ್ಟು ಕಲಾವಿದರನ್ನು ಹುಟ್ಟುಹಾಕುವ ಪ್ರಯತ್ನ ನಡೆದಿದೆ. ಯಕ್ಷಗಾನದಲ್ಲಿ ಆಸಕ್ತಿ ಹೊಂದಿರುವ ತುಮಕೂರಿನ ಕಲಾವಿದರಿಗೆ ತರಬೇತಿ ನೀಡಿ, ಅವರನ್ನು ಪುತ್ತೂರಿಗೆ ಕರೆದುಕೊಂಡು ಬಂದು ಯಕ್ಷಗಾನ ಪ್ರದರ್ಶನ ನೀಡಲಾಗಿದೆ. ತುಮಕೂರಿನ ಕಲಾವಿದರೊಂದಿಗೆ ಸ್ಥಳೀಯ ಕಲಾವಿದರು ಹೆಜ್ಜೆ ಹಾಕಿದರು. ಶನಿವಾರ ಸುಳ್ಯದಲ್ಲಿ ಇದೇ ಪ್ರಸಂಗ ಪ್ರಸ್ತುತಿಗೊಂಡಿತ್ತು.ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಳಕೆ:ಕಳೆದ ಹಲವು ವರ್ಷಗಳಿಂದ ಸುಧಾರಿಕೆಯ ಕನಸು ಕಾಣುತ್ತಿದ್ದ ಚಿಣ್ಣರ ಪಾರ್ಕ್ ಇದೀಗ ದ್ವಾರಕಾ ಪ್ರತಿಷ್ಠಾನದ ನಿರ್ವಹಣೆಗೊಳಪಟ್ಟಿದೆ. ದ್ವಾರಕಾ ಪ್ರತಿಷ್ಠಾನದ ವತಿಯಿಂದ ಚಿಣ್ಣರ ಪಾರ್ಕಿನಲ್ಲಿ ಮೊದಲ ಕಾರ್ಯಕ್ರಮವಾಗಿ ಚಂದ್ರಮಂಡಲ ಚರಿತೆ ಯಕ್ಷಗಾನ ಪ್ರಸ್ತುತಿಗೊಂಡಿದೆ. ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಇಂಗಿತ ಹೊಂದಿದ್ದು, ಸಾರ್ವಜನಿಕರು ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಈ ವೇದಿಕೆಯನ್ನು ಬಳಸಿಕೊಳ್ಳಬಹುದು ಎಂದು ಹೇಳಲಾಗಿದೆ.
ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು
What's your reaction?
- 1494c
- 1494cc
- 13ai technology
- 13ajjavara
- 13alwas
- 13apology
- 13artificial intelegence
- 12avg
- 12bihar minister
- 12bjp
- 12bjp leader
- 12bjp national president
- 11bt ranjan
- 11co-operative
- 11coastal
- 11crime
- 11crime news
- 10cyclothon
- 10darmasthala
- 10death news
- 10dust bin
- 9education
- 9fraud
- 9gl
- 9gods own country
- 9gold
- 8google for education
- 8independence
- 8jewel
- 8jewellers
- 8jnana vikasa
- 7karnataka state
- 7kerala village
- 7kukke - kollur temple
- 7lokayuktha
- 7lokayuktha raid
- 6manipal
- 6minister krishna bairegowda
- 6mla ashok rai
- 6mohan alwa
- 5mudubidre
- 5nidana news
- 5nirvathu mukku
- 5nitin nabin
- 5police
- 4ptr tahasildar
- 4puttur
- 4puttur news
- 4puttur tahasildar
- 4republic
- 3revenue
- 3revenue department
- 3revenue minister
- 3school
- 3senior citizen
- 2silver
- 2society
- 2sowmya
- 2students
- 1tahasildar
- 1tahasildar absconded
- 1teachers
- 1tour
- 1trending
- 0udupi
- 0wastage
Related Posts
ಇಂಧನ ಕೊರತೆ ಇಲ್ಲ: ಸಾರ್ವಜನಿಕರು ಆತಂಕಪಡಬೇಡಿ | ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಕೆ. ವಿಶ್ವಾಸ್ ಶೆಣೈ
ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ…
ಮಂಗಳೂರು: ಮುಂದ್ರಾ ಬಂದರಿಗೆ ಆಗಮಿಸಿದ ಎಲ್ಪಿಜಿ ಹಡಗು!
ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್ಪಿಜಿ ಹಡಗು…
ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ತೀವ್ರ ಶೋಧ
ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ…
ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ
ಉಜಿರೆ: ಬಿ.ಸಿ. ರೋಡ್ನ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ…
ಮಳೆ ಕೊರತೆ ಪರಿಣಾಮ: ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ
ಬಂಟ್ವಾಳ:ಈ ಬಾರಿ ಮಳೆ ಕೊರತೆಯಿಂದಾಗಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ…
ದಕ್ಷಿಣ ಕನ್ನಡದಲ್ಲಿ 9,943 ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕರಾಟೆ ತರಬೇತಿ | ರಾಣಿ ಲಕ್ಷ್ಮೀಬಾಯಿ’ ಯೋಜನೆಯಡಿ ಹೆಣ್ಣುಮಕ್ಕಳ ಸುರಕ್ಷತೆಗೆ ಒತ್ತು
ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸಮಗ್ರ ಶಿಕ್ಷಣ…
ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ |ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿದ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್
ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ…
ಜನ್ ಧನ್ ಜಾರಿಗೆ ಮೊದಲೇ ಬ್ಯಾಂಕ್ ಖಾತೆ ಹೊಂದಿದ್ದ ಜಿಲ್ಲೆಯ ಜನ! ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ 17ನೇ ಶಾಖೆಯನ್ನು ಈಶ್ವರಮಂಗಲದಲ್ಲಿ ಉದ್ಘಾಟಿಸಿದ ಮಾಜಿ ಸಂಸದ
ಪುತ್ತೂರು: ಜನ್ ಧನ್ ಯೋಜನೆ ಜಾರಿಯಾಗುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಶೇ. 80ರಷ್ಟು ಜನರು…
ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ‘ಎಐ ಡೇಟಾ ಹಬ್’ ಸ್ಥಾಪನೆಗೆ ಯೋಜನೆ
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ…
ಮಂಗಳೂರಿನಲ್ಲಿ ಚಿರತೆ ಸಂಚಾರ: ಭದ್ರತೆ ಕ್ರಮಗಳ ಪರಿಶೀಲನೆಗೆ ಶಾಸಕರ ಸಭೆ
ಮಂಗಳೂರು: ನಗರದ ಕದ್ರಿ ಮತ್ತು ಶಕ್ತಿನಗರ ಪ್ರದೇಶಗಳಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸಿರುವ…























