tamanvi
ಕರಾವಳಿ

ಜಿಲ್ಲಾ ಬಂದ್’ಗೆ ಕರೆ!! ಇಂದು ಬೆಳಿಗ್ಗೆ ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ!

GL
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್'ಗೆ ಕರೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್’ಗೆ ಕರೆ ನೀಡಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಆಚರಿಸುವಂತೆ ಸಂಘಟನೆಗಳು ಮನವಿ ಮಾಡಿವೆ.

ಬೆಳಿಗ್ಗೆ 10.30ಕ್ಕೆ ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ಅಂತಿಮ ಯಾತ್ರೆ ಎಜೆ ಆಸ್ಪತ್ರೆಯಿಂದ ಕಾರಿಂಜದವರೆಗೆ ನಡೆಯಲಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts