ಕರಾವಳಿ

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

tv clinic
ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

core technologies

ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ. ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು.

akshaya college

ಮುರಳೀಕೃಷ್ಣ ಹಸಂತ್ತಡ್ಕ ಮಾತನಾಡಿ, ನಾವು ಇಲ್ಲೇ ಕುಳೀತುಕೊಳ್ಳಲು ಸಿದ್ಧ ಎಂದರು.

ಬಳಿಕ ಬಸ್ ನಿಲ್ದಾಣ ಕಟ್ಟಡದ ಒಂದೊಂದು ಅಂಗಡಿಗಳು ಬಂದ್ ಮಾಡಲು ಶುರು ಮಾಡಿದವು. ಅಲ್ಲಿವರೆಗೂ ಹಿಂದೂ ಕಾರ್ಯಕರ್ತರು, ಮುಖಂಡರು ಸ್ಥಳದಲ್ಲೇ ಜಮಾಯಿಸಿದ್ದರು.

ಪೊಲೀಸರು ಬಂದೋಬಸ್ತ್ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…