ಕರಾವಳಿ

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

maithri

ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ. ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು.

ಮುರಳೀಕೃಷ್ಣ ಹಸಂತ್ತಡ್ಕ ಮಾತನಾಡಿ, ನಾವು ಇಲ್ಲೇ ಕುಳೀತುಕೊಳ್ಳಲು ಸಿದ್ಧ ಎಂದರು.

ಬಳಿಕ ಬಸ್ ನಿಲ್ದಾಣ ಕಟ್ಟಡದ ಒಂದೊಂದು ಅಂಗಡಿಗಳು ಬಂದ್ ಮಾಡಲು ಶುರು ಮಾಡಿದವು. ಅಲ್ಲಿವರೆಗೂ ಹಿಂದೂ ಕಾರ್ಯಕರ್ತರು, ಮುಖಂಡರು ಸ್ಥಳದಲ್ಲೇ ಜಮಾಯಿಸಿದ್ದರು.

ಪೊಲೀಸರು ಬಂದೋಬಸ್ತ್ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…