tamanvi
ಕರಾವಳಿ

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

D_shiva_bhat
ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.

maithri

ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ. ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು.

ಮುರಳೀಕೃಷ್ಣ ಹಸಂತ್ತಡ್ಕ ಮಾತನಾಡಿ, ನಾವು ಇಲ್ಲೇ ಕುಳೀತುಕೊಳ್ಳಲು ಸಿದ್ಧ ಎಂದರು.

ಬಳಿಕ ಬಸ್ ನಿಲ್ದಾಣ ಕಟ್ಟಡದ ಒಂದೊಂದು ಅಂಗಡಿಗಳು ಬಂದ್ ಮಾಡಲು ಶುರು ಮಾಡಿದವು. ಅಲ್ಲಿವರೆಗೂ ಹಿಂದೂ ಕಾರ್ಯಕರ್ತರು, ಮುಖಂಡರು ಸ್ಥಳದಲ್ಲೇ ಜಮಾಯಿಸಿದ್ದರು.

ಪೊಲೀಸರು ಬಂದೋಬಸ್ತ್ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…