tamanvi
ಕರಾವಳಿ

ಸುಳ್ಯ: ಹಸಮಣೆ ಏರಬೇಕಿದ್ದ ಯುವಕನಿಂದ ವಿಷ ಸೇವನೆ!

ಸುಳ್ಯ: ಇಲ್ಲಿನ ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಇಲ್ಲಿನ ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.

ಜನಾರ್ದನ್ ಅವರ ವಿವಾಹ ನಿಶ್ಚಯವಾಗಿದ್ದು, ಕೆಲ ದಿನಗಳಲ್ಲೇ ಹಸಮಣೆ ಏರಬೇಕಿತ್ತು. ಅಷ್ಟರಲ್ಲೇ ಇಂತಹ ನಿರ್ಧಾರ ಕೈಗೊಳ್ಳಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಜನಾರ್ದನ್ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…