tamanvi
ಕರಾವಳಿ

ಕುಡಿದ ಮತ್ತು ತಂದ ಆಪತ್ತು! ಸ್ವತಃ ತನ್ನ ಮನೆಗೆ ಬೆಂಕಿ ಹಚ್ಚಿದ ಮದ್ಯ ವ್ಯಸನಿ!!

D_shiva_bhat
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.

maithri

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.

ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…