ಕರಾವಳಿ

ಮುಸ್ಲಿಂ ಮುಖಂಡರು, ಕಾರ್ಯಕರ್ತರಿಂದ ಶುಕ್ರವಾರ ಕಾಂಗ್ರೆಸಿಗೆ ಸಾಮೂಹಿಕ ರಾಜೀನಾಮೆ!

ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

maithri

ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯಕರ ಕೊಲೆ, ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈ ಗೊಳ್ಳದೆ ನಿರ್ಲಕ್ಷ್ಯ ತೋರಿದರಿಂದ ದಿನದಿಂದ ದಿನಕ್ಕೆ ಜಿಲ್ಲೆ ಹಾಗೂ ರಾಜ್ಯದ ಕೆಲ ಭಾಗಗಲ್ಲಿ ಮುಸ್ಲಿಂ ಸಮುದಾಯ ಹಲವಾರು ಸಂಕಷ್ಟಗಳನ್ನು ಎದುರಿಸುವ ಪರಿಸ್ಥಿತಿ ಬಂದಿದೆ.

ಮುಸ್ಲಿಂ ಸಮುದಾಯದ 80% ಮತ ಪಡೆದು ರಚನೆಯಾಗಿರುವ ಸರಕಾರದಿಂದ ಈ ಸಮುದಾಯಕ್ಕೆ 10% ಸುರಕ್ಷತೆ ನೀಡಲು ಸಾಧ್ಯವಿಲ್ಲ ಎಂದಾದರೆ ನಾವು ಪಕ್ಷದಲ್ಲಿ ಮುಂದುವರಿಯುವುದರಲ್ಲಿ ಪ್ರಯೋಜನವಿಲ್ಲ. ನಾಯಕರು ಎಂದು ಅಂದುಕೊಂಡವರು ರಾಜಕೀಯ ಲಾಭಕೋಸ್ಕರ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಯಾವುದೇ ಮನವಿಯನ್ನು ಕೂಡ ಗಂಭೀರವಾಗಿ ಪರಿಗಣಿಸುತಿಲ್ಲ.

ಮುಂದಿನ ಶುಕ್ರವಾರ ಅಂದರೆ ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ರಾಜೀನಾಮೆ ನೀಡುವುದಾಗಿ ತೀರ್ಮಾನಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…