tamanvi
ಕರಾವಳಿ

ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ನೀಡಿದ್ದಾರೆ ಖಡಕ್ ಎಚ್ಚರಿಕೆ!! ಸಮಾಜದ ಉನ್ನತ ಸ್ಥಾನದಲ್ಲಿದ್ದವರೂ ಗಮನಿಸಬೇಕಾದ ಮಾಹಿತಿ ಇಲ್ಲಿದೆ…

D_shiva_bhat
ಆರೋಪಿಗಳಿಗೆ ಹಾಗೂ ಅವರಿಗೆ ಸಹಕರಿಸುವ ಎಲ್ಲರಿಗೂ ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಆರೋಪಿಗಳಿಗೆ ಹಾಗೂ ಅವರಿಗೆ ಸಹಕರಿಸುವ ಎಲ್ಲರಿಗೂ ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

maithri

ವೀಡಿಯೋ ಸಂದೇಶವನ್ನು ಹಂಚಿಕೊಂಡಿರುವ ಅವರು, ಕೊಲೆ ಅಥವಾ ಇನ್ನಾವುದೇ ಪ್ರಕರಣಗಳಲ್ಲಿ ಆರೋಪಿಯಾಗಿರುವ ವ್ಯಕ್ತಿಗಳಿಗೆ ಯಾವುದೇ ರೀತಿಯ ಸಹಕಾರ ನೀಡಬಾರದು. ಉದಾಹರಣೆಗೆ ಓಡಾಡಲು ಕಾರು ನೀಡುವುದು, ತಿನ್ನಲು ಆಹಾರ ನೀಡುವುದು, ಮಾತನಾಡಲು ಫೋನ್ ನೀಡುವುದು, ಖರ್ಚಿಗೆಂದು ಹಣ ನೀಡುವುದು, ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡುವುದು ಮೊದಲಾದ ರೀತಿಯ ಸಹಕಾರ ನೀಡುವುದು ಕೂಡ ಅಪರಾಧವೇ. ಹಾಗಾಗಿ ಸಹಕಾರ ನೀಡುವ ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂಬ ಸಂದೇಶ ರವಾನಿಸಿದ್ದಾರೆ.

ಸ್ನೇಹಿತರು, ಸಂಬಂಧಿಕರು, ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದವರು ಈ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಸುತ್ತಮುತ್ತಲಿನ ಜನರಿಗೆ ಇಂತಹ ಮಾಹಿತಿ ಸಿಕ್ಕಿದರೆ ನಮಗೆ ತಿಳಿಸಿ. ಅವರನ್ನು ಬಂಧಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…