tamanvi
ಕರಾವಳಿ

ಪುತ್ತಿಲಗೆ ಗಡಿಪಾರು? ಜೂನ್ 6ರಂದು ವಿಚಾರಣೆ!

ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು,  ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…